ಧಾರವಾಡ: ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಸೋಮವಾರ ಏರುಪೇರು ಉಂಟಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಎಸ್ಡಿಎಂ ಆಸ್ಪತ್ರೆಯ ಬುಲೆಟಿನ್ ತಿಳಿಸಿದೆ.
ಶ್ವಾಸಕೋಶದಲ್ಲಿನ ಸೋಂಕು ಉಲ್ಬಣಗೊಂಡಿದೆ. ಕಡಿಮೆ ರಕ್ತದೊತ್ತಡ ಹಾಗೂ ಮೂತ್ರಪಿಂಡ ಸಮಸ್ಯೆಯಿಂದಲೂ ಅವರು ಬಳಲುತ್ತಿದ್ದಾರೆ. ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಹೇಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.