ಹುಬ್ಬಳ್ಳಿ:ಕೊರೊನಾವೈರಸ್ ಸೋಂಕು ಹರಡದಂತೆ ಪರಿಣಾಮಕಾರಿಯಾದ ಅನುಸರಣಾ ಕ್ರಮ ಜರುಗಿಸಲು ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಹೋಟೆಲ್ ,ರೆಸ್ಟೋರೆಂಟ್,ಬಾರ್, ಕ್ಲಬ್ ಹಾಗೂ ಮದ್ಯದ ಡೀಪೊಗಳನ್ನು ಶನಿವಾರದಿಂದಲೇ ಮಾ.31 ರ ಮಧ್ಯರಾತ್ರಿ 12ರವರೆಗೆ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶಿಸಿದ್ದಾರೆ.
ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.