ADVERTISEMENT

ಅಣ್ಣಿಗೇರಿ ದಾಸೋಹ ಮಠದ ಜಾತ್ರೆ ರದ್ದು

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 15:50 IST
Last Updated 7 ಜನವರಿ 2022, 15:50 IST

ಅಣ್ಣಿಗೇರಿ: ಕೋವಿಡ್ ಮೂರನೇ ಅಲೆಯ ಕಾರಣ ಜ.8, 9ರಂದು ಜರುಗಬೇಕಿದ್ದ ಸ್ಥಳೀಯ ದಾಸೋಹ ಮಠದ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ರದ್ದುಪಡಿಸಲಾಗಿದೆ.

ಜಿಲ್ಲಾಡಳಿತದ ಆದೇಶದ ಮೇರೆಗೆ ಜಾತ್ರೆ ರದ್ದುಗೊಳಿಸಲಾಗಿದೆ ಎಂದು ಮಠದ ಪೀಠಾಧಿಪತಿ ಶಿವಕುಮಾರ ಸ್ವಾಮೀಜಿ, ಜಾತ್ರಾ ಸಮಿತಿ, ನಿರಂತರ ಸೇವಾ ಟ್ರಸ್ಟ್ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT