ADVERTISEMENT

ಧಾರವಾಡ ಜಿಲ್ಲೆಯ 9ನೇ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2021, 7:22 IST
Last Updated 31 ಜನವರಿ 2021, 7:22 IST
ಧಾರವಾಡ ಜಿಲ್ಲೆಯ 9ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಅಧ್ಯಕ್ಷೆ ಮಂಜುಳಾ ಡಿ. ಕುಲಕರ್ಣಿ ಉದ್ಘಾಟಿಸಿದರು. 
ಧಾರವಾಡ ಜಿಲ್ಲೆಯ 9ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಅಧ್ಯಕ್ಷೆ ಮಂಜುಳಾ ಡಿ. ಕುಲಕರ್ಣಿ ಉದ್ಘಾಟಿಸಿದರು.    

ಹುಬ್ಬಳ್ಳಿ: ಇಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲೆಯ 9ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಅಧ್ಯಕ್ಷೆ ಮಂಜುಳಾ ಡಿ. ಕುಲಕರ್ಣಿ ಉದ್ಘಾಟಿಸಿದರು.

ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ, ಶಿಕ್ಷಣ ತಜ್ಞ ಬಿ.ಎಫ್. ದಂಡೀನ, ಕನಕದಾಸ ಶಿಕ್ಷಣ ಸಮಿತಿ ಉಪಾಧ್ಯಕ್ಷ ಶಾಂತಣ್ಣ ಕಡಿವಾಳ, ಪರಿಷತ್ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಮುಂತಾದವರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT