ಹುಬ್ಬಳ್ಳಿ: ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ಮತ್ತು ಸಂಶೋಧನಾ ವಿಶ್ವವಿದ್ಯಾಲಯದ ಸೆನೆಟ್ ಸಭೆಯ ನಾಮನಿರ್ದೇಶಿತ ಸದಸ್ಯರನ್ನಾಗಿ, ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಂಹಿತಾ ಸಿದ್ಧಾಂತ ವಿಭಾಗದ ಮುಖ್ಯಸ್ಥ ಡಾ.ಜೆ.ಆರ್. ಜೋಶಿ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.