ADVERTISEMENT

ಮುಂಜಾನೆ ಮಂಜಿನಲ್ಲಿ ಹೂಬಳ್ಳಿ....

ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ದಟ್ಟವಾದ ಮಂಜು ಮುಸುಕಿದ ಆಹ್ಲಾದಕರ ವಾತಾವರಣ ಕಂಡುಬಂದಿತು. ಮಂಜಿನ ನಡುವೆ ಜನರು ನೃಪತುಂಗ ಬೆಟ್ಟದಲ್ಲಿ ವಾಯು ವಿಹಾರ ಮಾಡುತ್ತಿದ್ದ ದೃಶ್ಯ, ಬಿಆರ್ ಟಿಎಸ್ ರಸ್ತೆಯಲ್ಲಿ ವಾಹನಗಳು ಪಾಗ್ ಲೈಟ್ ಹಾಕಿಕೊಂಡು ಸಾಗುತ್ತಿರುವ ದೃಶ್ಯ, ಇಬ್ಬನಿ ತಬ್ಬಿದ ಉಣಕಲ್ ಕೆರೆ ಸೌಂದರ್ಯ ಮನಸೆಳೆಯುವಂತಿತ್ತು.-ಪ್ರಜಾವಾಣಿ ಚಿತ್ರ: ತಾಜುದ್ದೀನ್ ಅಜಾದ್

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2019, 5:37 IST
Last Updated 31 ಡಿಸೆಂಬರ್ 2019, 5:37 IST
ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣ
ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣ   
ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣ
ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣ
ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣ
ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣ
ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣ
ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣ
ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.