ADVERTISEMENT

ವಿಡಿಯೊ | ಈಜಲು ಹೋಗಿ ಈಜು ಕೊಳದಲ್ಲಿ ಪ್ರಾಣ ಬಿಟ್ಟ ಯುವಕ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 5:33 IST
Last Updated 12 ಮಾರ್ಚ್ 2020, 5:33 IST
   

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಪ್ಲ್ಯಾಶ್ ಸ್ವಿಮ್ಮಿಂಗ್‌ಪೂಲ್‌ನಲ್ಲಿ ಈಜಲು ಹೋದ ಯುವಕನೊಬ್ಬ ಮುಳುಗಿ ಮೃತಪಟ್ಟಿದ್ದಾನೆ.
ಯುವಕ ಮುಳುಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿರಾಜ್ ಅಣ್ಣಿಗೇರಿ (24) ಮೃತಪಟ್ಟ ಯುವಕ.

ನಲವಲಗುಂದ ನಿವಾಸಿ ಸಿರಾಜ್ ತನ್ನ ಸ್ನೇಹಿತರೊಡನೆ ಈಜಾಡಲು ಬಂದಿದ್ದ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.