ಹುಬ್ಬಳ್ಳಿ: ಸಾಮಾನ್ಯ ಸಭೆ ನಡೆಸಲು ಗೌನ್ ಧರಿಸದೆ ಬಂದ ಮೇಯರ್ ಈರೇಶ ಅಂಚಟಗೇರಿ ವಿರುದ್ಧ ವಿರೋಧ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು.
ಗೌನ್ ಧರಿಸದಿರುವುದು ಮೇಯರ್ ಸ್ಥಾನಕ್ಕೆ ಅವಮಾನ ಮಾಡಿದಂತೆ ಎಂದು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.