ADVERTISEMENT

ಹುಬ್ಬಳ್ಳಿ: ಹೊತ್ತಿ ಉರಿದ ಕಾರು

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 6:41 IST
Last Updated 9 ಜನವರಿ 2022, 6:41 IST
ಹೊತ್ತಿ ಉರಿದ ಕಾರು
ಹೊತ್ತಿ ಉರಿದ ಕಾರು   

ಹುಬ್ಬಳ್ಳಿ: ಇಲ್ಲಿನ ಗಿರಣಿಚಾಳ ಮೈದಾನದಲ್ಲಿ ನಿಲ್ಲಿಸಿದ್ದ ಶ್ರೀಕಾಂತ ಬಾರಕೇರ್ ಅವರ ಶಿಫ್ಟ್ ಕಾರು ಧಗಧಗನೆ ಹೊತ್ತಿ ಉರಿದಿದೆ.

ಸ್ಥಳೀಯ ನಿವಾಸಿ ಶ್ರೀಕಾಂತ ಅವರು ಶನಿವಾರ ರಾತ್ರಿ ಮೈದಾನದಲ್ಲಿ ಕಾರು ನಿಲ್ಲಿಸಿದ್ದರು. ಯಾರೋ ಕಿಡಿಗೇಡಿಗಳು ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT