ಹುಬ್ಬಳ್ಳಿ ನಗರದ ಮುಲ್ಲಾ ಓಣಿಯ ಐವರಿಗೆ ಕೋವಿಡ್–19 ದೃಢವಾಗಿರುವ ಬೆನ್ನಲ್ಲೇ, ಈ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಮರಿಪೇಟೆ ಠಾಣೆಯ ಪೊಲೀಸರು ತಮ್ಮನ್ನು ವರ್ಗಾವಣೆ ಮಾಡುವಂತೆ ದುಂಬಾಲು ಬಿದ್ದಿದ್ದಾರೆ. ಕಮರಿಪೇಟೆ ಪೊಲೀಸ್ ಠಾಣೆ ಸಿಬ್ಬಂದಿಯನ್ನು ಉದ್ದೇಶಿಸಿ, ಡಿಸಿಪಿ ಪಿ. ಕೃಷ್ಣಕಾಂತ್ ಮಾತನಾಡುತ್ತಿರುವ ವಿಡಿಯೊ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.