ಹುಬ್ಬಳ್ಳಿ: ನಗರದಲ್ಲಿ ನಡೆದ ಗಲಭೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಮೊಹಮ್ಮದ್ ಆರೀಫ್ ಎಂಬಾತನನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಆರೋಪಿ ಆರೀಫ್ ಎಐಎಂಐಎ ಪಕ್ಷದ ಸ್ಥಳೀಯ ಮುಖಂಡ ಎನ್ನಲಾಗಿದೆ. ಹಳೇ ಹುಬ್ಬಳ್ಳಿ ಠಾಣೆ ಎದುರು ಪೊಲೀಸ್ ವಾಹನ ಹತ್ತಿ ಉದ್ರಿಕ್ತರಿಗೆ ಪ್ರಚೋದನೆ ನೀಡಿದ ಆರೋಪ ಈತನ ಮೇಲಿದ್ದು, ಘಟನೆ ನಡೆದ ದಿನದಿಂದ ತಲೆಮರೆಸಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.
ಇವನ್ನೂ ಓದಿ
*ಪ್ರಚೋದನಕಾರಿ ಪೋಸ್ಟ್: ಹಳೇ ಹುಬ್ಬಳ್ಳಿ ಉದ್ವಿಗ್ನ, ಪೊಲೀಸರ ಮೇಲೆ ಕಲ್ಲು ತೂರಾಟ
*ಗಲಭೆ: ಸಹಜ ಸ್ಥಿತಿಯತ್ತ ಹುಬ್ಬಳ್ಳಿ- ಆರೋಪಿಗಳಿಗೆ ಏ. 30ರವರೆಗೆ ನ್ಯಾಯಾಂಗ ಬಂಧನ
*ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ: 40 ಮಂದಿ ವಶಕ್ಕೆ, ಏ. 20ರವರೆಗೆ ನಿಷೇಧಾಜ್ಞೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.