ADVERTISEMENT

ಹುಬ್ಬಳ್ಳಿ: ರಸ್ತೆ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2022, 16:20 IST
Last Updated 22 ಜನವರಿ 2022, 16:20 IST
ಹುಬ್ಬಳ್ಳಿಯ ಆನಂದನಗರ ಮುಖ್ಯರಸ್ತೆ, ಮಯೂರ ನಗರ ಹಾಗೂ ಅರುಣನಗರ ಕಾಲೊನಿಯಲ್ಲಿ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಅರವಿಂದ ಬೆಲ್ಲದ ಹಾಗೂ ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ ಚಾಲನೆ ನೀಡಿದರು
ಹುಬ್ಬಳ್ಳಿಯ ಆನಂದನಗರ ಮುಖ್ಯರಸ್ತೆ, ಮಯೂರ ನಗರ ಹಾಗೂ ಅರುಣನಗರ ಕಾಲೊನಿಯಲ್ಲಿ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಅರವಿಂದ ಬೆಲ್ಲದ ಹಾಗೂ ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ ಚಾಲನೆ ನೀಡಿದರು   

ಹುಬ್ಬಳ್ಳಿ: ಆನಂದನಗರ ಮುಖ್ಯರಸ್ತೆ, ಮಯೂರ ನಗರ ಹಾಗೂ ಅರುಣನಗರ ಕಾಲೊನಿಯಲ್ಲಿ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಅರವಿಂದ ಬೆಲ್ಲದ ಹಾಗೂ ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ ಶನಿವಾರ ಚಾಲನೆ ನೀಡಿದರು.

ಮಹಾನಗರ ಪಾಲಿಕೆ ಹಾಗೂ ಶಾಸಕರ ಅನುದಾನದಲ್ಲಿ ₹1.7 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೈಗೊಳ್ಳಲಾಗಿದೆ.

ಪಾಲಿಕೆ ಸದಸ್ಯ ಸತೀಶ ಹಾನಗಲ್ಲ, ಮುಖಂಡರಾದ ಮುರಗೆಪ್ಪ ಹೊರಡಿ, ಮಹೇಶ ಚಂದರಗಿ, ಮಹೇಶ ಘಾಟಗೆ, ನಿಜಲಿಂಗಪ್ಪ ಪತ್ತಾರ, ಸಯ್ಯದ ಅಹ್ಮದ, ಪರಶುರಾಮ ಸುಣಗಾರ, ರಫಿಕ ಚವ್ಹಾಣ, ಕೆ.ಡಿ. ನಾಯಕ್, ಇಮಾಮ್ ನೆಗಳೂರ, ಸುರೇಶ ಉಳ್ಳಿಕಾಶಿ ಹಾಗೂ ಬಸಲಿಂಗಪ್ಪ ಕೌಡಿಮಠ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.