ADVERTISEMENT

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ 

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 4:50 IST
Last Updated 10 ಸೆಪ್ಟೆಂಬರ್ 2025, 4:50 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಧಾರವಾಡ: ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿ ವಿವಿಧ ಯೋಜನೆಗಳಿಗೆ ಸಹಾಯಧನಕ್ಕಾಗಿ ಆರ್ಜಿ ಆಹ್ವಾನಿಸಲಾಗಿದೆ.

ಮೀನು ಕೃಷಿ, ಮೀನುಮರಿ ಪಾಲನಾ ಕೊಳ, ನಿರ್ಮಾಣಕ್ಕೆ ಮತ್ತು ಹೂಡಿಕೆ ವೆಚ್ಚಗಳಿಗೆ ಸಹಾಯಧನ, ಮೀನುಮರಿ ಖರೀದಿಸಲು ಸಹಾಯಧನ, ಮೀನು ಸಾಗಣೆಗೆ ನಾಲ್ಕು ಚಕ್ರದ ವಾಹನ ಖರೀದಿಸಲು ಸಹಾಯಧನಕ್ಕೆ https://dharwad.nic.in ವೆಬ್‍ಸೈಟ್ ಮೂಲಕ ಅ. 8ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ದೂ: 0836-2447416 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.