ADVERTISEMENT

ಹುಬ್ಬಳ್ಳಿ: ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 9:48 IST
Last Updated 25 ನವೆಂಬರ್ 2020, 9:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ: ನಗರದ ಸಂಗಮ್ ಬಾರ್ ಬಳಿ ಸಲೂನ್ ಶಾಪ್‌ಗೆ ಬಂದಿದ್ದ ರಮೇಶ ಬಾಂಡಗೆ‌ ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಹಲವು ಬಾರಿ ಚಾಕುವಿನಿಂದ ಇರಿದಿದ್ದರಿಂದ ತೀವ್ರವಾಗಿ ಗಾಯಗೊಂಡು ರಕ್ತಸ್ರಾವ ಆಗಿತ್ತು.

ಸ್ಪಿರಿಟ್ ಮಾರಾಟಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳನ್ನು ರಮೇಶ ವಿರುದ್ಧ ದಾಖಲಿಸಲಾಗಿತ್ತು.

ADVERTISEMENT

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.