ಹುಬ್ಬಳ್ಳಿ: ‘ದಿ.ಪಂಡಿತ್ ಶೇಷಗಿರಿ ಹಾನಗಲ್ ಅವರ ಜನ್ಮಶತಾಬ್ದಿ ಅಂಗವಾಗಿ ಮಾ.13ರ ಸಂಜೆ 5ಕ್ಕೆ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸಂಗೀತೋತ್ಸವ ಆಯೋಜಿಸಲಾಗಿದೆ’ ಎಂದು ಪ್ರಕಾಶ್ ಹಾನಗಲ್ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಂ.ಶೇಷಗಿರಿ ಹಾನಗಲ್ ಅವರ ಮೊಮ್ಮಗ ಧ್ರುವ ಅಜಯ ಹಾನಗಲ್ ಕೊಳಲು ವಾದನ, ಪಂ. ರವೀಂದ್ರ ಯಾವಗಲ್ ತಬಲಾ ವಾದನ ಹಾಗೂ ಪಂ.ಎಂ. ವೆಂಕಟೇಶ್ ಕುಮಾರ್ ಅವರು ಗಾಯನ ಪ್ರಸ್ತುತ ಪಡಿಸಲಿದ್ದಾರೆ. ಉದಯರಾಜ್ ಕರ್ಪೂರ್ ಹಾಗೂ ಗೋಪಾಲಕೃಷ್ಣ ಹೆಗಡೆ ತಬಲಾ ಹಾಗೂ ರವೀಂದ್ರ ಕಾತೋಟಿ ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ’ ಎಂದು ಹೇಳಿದರು.
ವೈಷ್ಣವಿ ಹಾನಗಲ್, ಗಾಯಿತ್ರಿ ದೇಶಪಾಂಡೆ ಇದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.