ADVERTISEMENT

ಧಾರವಾಡ: ಸತತ ಮಳೆಗೆ ಉಕ್ಕಿ ಹರಿಯುತ್ತಿದೆ 'ನೀರಸಾಗರ'

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 5:54 IST
Last Updated 17 ಆಗಸ್ಟ್ 2020, 5:54 IST
ಸತತ ಮಳೆಗೆ ಕೆರೆ ಕೋಡಿ ಹರಿಯುತ್ತಿರುವುದು
ಸತತ ಮಳೆಗೆ ಕೆರೆ ಕೋಡಿ ಹರಿಯುತ್ತಿರುವುದು   
""

ಧಾರವಾಡ: ಜಿಲ್ಲೆಯಲ್ಲಿ ಭಾನುವಾರ ಸುರಿದ ಸತತ ಮಳೆಗೆ ಬಹಳಷ್ಟು ಕೆರೆಗಳು ಕೋಡಿ ಹರಿದಿವೆ.

ಹುಬ್ಬಳ್ಳಿ ಹಾಗೂ ಕುಂದಗೋಳಕ್ಕೆ ನೀರು ಪೂರೈಸುವ ಕಲಘಟಗಿ ತಾಲ್ಲೂಕಿನ ನೀರಸಾಗರ ಉಕ್ಕಿ ಹರಿದಿದೆ. 38 ಅಡಿ ಎತ್ತರದ ಕೆರೆ ಬಹಳ ವರ್ಷಗಳ ನಂತರ ಸತತ ಎರಡನೇ ಬಾರಿ ಭರ್ತಿಯಾಗಿದೆ. ಅಳನಾವರ ತಾಲ್ಲೂಕಿನ ಹೂಲಿ ಕೆರೆಯೂ ಭರ್ತಿಯಾಗಿದೆ.

ಕಳೆದಬಾರಿ ಸುರಿದ ಭಾರಿ ಮಳೆಗೆ ತುಂಬಿದ್ದ ಕೆರೆ ಒಡೆಯುವ ಭೀತಿ ಸೃಷ್ಟಿಸಿತ್ತು. ಈ ಬಾರಿಯೂ ಕೆರೆ ತುಂಬಿ ಉಕ್ಕಿ ಹರಿಯುತ್ತಿದೆ. ಸತತ ಮಳೆಗೆ ಬಹಳಷ್ಟು ಕೆರೆಗಳು ಕೊಡಿಹರಿಯುತ್ತಿವೆ.

ADVERTISEMENT
ನೀರಸಾಗರ ಜಲಾಶಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.