ಹುಬ್ಬಳ್ಳಿ: ತಾಲ್ಲೂಕಿನ ಹೆಬಸೂರು ಗ್ರಾಮದ ಸಮೀಪ ಭಾನುವಾರ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ನಡೆದ ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರವಾಗಿ ಗಾಯಗಳಾಗಿವೆ.
ಮಹಾರಾಷ್ಟ್ರದ ಕೌಶಿದ್ ಎಂಬುವರು ಗಾಯಗೊಂಡಿದ್ದು, ಕಿಮ್ಸ್ಗೆ ದಾಖಲಿಸಲಾಗಿದೆ. ಸರಕು ತುಂಬಿದ್ದ ಲಾರಿಗೆ ಹಿಂದಿನಿಂದ ಬಂದು ವಾಹನ ಬಲವಾಗಿ ಡಿಕ್ಕಿ ಹೊಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.