ಧಾರವಾಡ: ನಗರದಲ್ಲಿ ರಾತ್ರಿ ನಿರಂತರವಾಗಿ ಮಳೆ ಸುರಿದಿದೆ. ಸನ್ಮತಿನಗರದ ಎರಡನೇ ಮುಖ್ಯ ರಸ್ತೆ ಬದಿಯ ಮರವೊಂದು ನೆಲಕ್ಕುರುಳಿದ್ದು, ವಿದ್ಯುತ್ ತಂತಿ ತುಂಡಾಗಿದೆ.
ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದ ಪರಿಣಾಮ ಕಾರು ಜಖಂಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.