ADVERTISEMENT

ಕಾನೂನು ವಿವಿ: ನ್ಯಾ. ಮೋಹನ ಎಂ. ಶಾಂತನಗೌಡರಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

ಕರ್ನಾಟಕ ರಾಜ್ಯ ಕಾನೂನು ವಿವಿ 5ನೆ ಘಟಿಕೋತ್ಸವಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2022, 7:41 IST
Last Updated 26 ಮಾರ್ಚ್ 2022, 7:41 IST

ಧಾರವಾಡ: ರಾಜ್ಯ ಕಾನೂನು ವಿಶ್ವವಿದ್ಯಾಲಯದ 5ನೇ ಘಟಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ ಗೆಹಲೋತ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದಿ. ನ್ಯಾ. ಮೋಹನ ಶಾಂತನಗೌಡರ ಅವರಿಗೆ ಗೌರವ ಡಾಕ್ಟರೇಟ್ (ಮರಣೋತ್ತರ) ಪ್ರದಾನ ಮಾಡಿದರು.

ಸುನೀತಾ ಎಂ. ಶಾಂತನಗೌಡರ ಪದವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರು ಭಾವುಕರಾದರು.

ಘಟಕೋತ್ಸವದಲ್ಲಿ ಒಟ್ಟು 5189 ವಿದ್ಯಾರ್ಥಿಗಳಿಗೆ ಕಾನೂನು ವಿಷಯದ ವಿವಿಧ ಪದವಿಗಳನ್ನು ಪ್ರದಾನ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.