ADVERTISEMENT

ಸದನದಲ್ಲಿ ಮೊಬೈಲ್ ಬಳಸಬಾರದು: ಜಗದೀಶ್ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 30 ಜನವರಿ 2021, 8:43 IST
Last Updated 30 ಜನವರಿ 2021, 8:43 IST

ಹುಬ್ಬಳ್ಳಿ: ಸದನದ ಕಲಾಪದ ಸಂದರ್ಭದಲ್ಲಿ ಜನಪ್ರತಿನಿಧಿಗಳು ಮೊಬೈಲ್ ಬಳಸದಿರುವುದೇ ಉತ್ತಮ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ವಿಧಾನ ಪರಿಷತ್ ಕಲಾಪದ ಸಂದರ್ಭದಲ್ಲಿ ಸದಸ್ಯ ಪ್ರಕಾಶ ರಾಠೋಡ್ ಅವರು ಅಶ್ಲೀಲ ಚಿತ್ರ ವೀಕ್ಷಿಸಿದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಂತಹ ಘಟನೆಗಳು ಸದನದ ಘನತೆಗೆ ಧಕ್ಕೆ ತರುತ್ತವೆ ಎಂದರು.

ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕುಮ್ಮಕ್ಕು ಇದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.