ADVERTISEMENT

ಗಾಯಕ ಶ್ರೀಪಾದ ಹೆಗಡೆಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 21:08 IST
Last Updated 8 ಜನವರಿ 2026, 21:08 IST
   

ಧಾರವಾಡ: ನಗರದ ಭಾರತೀಯ ಸಂಗೀತ ವಿದ್ಯಾಲಯದ ‘ಸ್ವರ ಗಂಧರ್ವ’ ಪ್ರಶಸ್ತಿಗೆ ಧಾರವಾಡದ ಹಿಂದೂಸ್ತಾನಿ ಗಾಯಕ ಶ್ರೀಪಾದ ಹೆಗಡೆ ಕಂಪ್ಲಿ ಆಯ್ಕೆ ಆಗಿದ್ದಾರೆ.

ಪ್ರಶಸ್ತಿಯು ₹ 1 ಲಕ್ಷ ನಗದು, ಸ್ಮರಣಿಕೆ ಒಳಗೊಂಡಿದೆ.

ಜನವರಿ 11ರಂದು ಧಾರವಾಡದಲ್ಲಿ ನಡೆಯುವ ಪಂಡಿತ ಭೀಮಸೇನ ಜೋಶಿ ಸ್ಮರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.