ಹುಬ್ಬಳ್ಳಿ: ತಾಲ್ಲೂಕಿನ ಇಂಗಳಹಳ್ಳಿ ಗ್ರಾಮದ ಬಳಿ ತುಂಬಿ ಹರಿಯುತ್ತಿದ್ದ ಬೆಣ್ಣೆಹಳ್ಳ ದಾಟಲು ಹೋದ ಟಿಪ್ಪರ್ ಮಧ್ಯದಲ್ಲಿಯೇ ಸಿಲುಕಿಕೊಂಡಿದೆ.
ನೀರು ರಭಸವಾಗಿ ಹರಿಯುತ್ತಿದ್ದರೂ ಮುಂದಿನ ಟಿಪ್ಪರ್ ದಾಟಿದ್ದನ್ನು ನೋಡಿ ದಾಟಿಸಲು ಹೋದಾಗ ನೀರಿನಲ್ಲಿಯೇ ನಿಂತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.