ADVERTISEMENT

ಅಂಪೈರ್‌ ಪರೀಕ್ಷೆ: ಹೆಸರು ನೋಂದಣಿಗೆ ಮೇ 29 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 25 ಮೇ 2023, 7:23 IST
Last Updated 25 ಮೇ 2023, 7:23 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಧಾರವಾಡ ವಲಯದಿಂದ 2023–24ನೇ ಸಾಲಿಗೆ ಅಂಪೈರ್‌ಗಳ ಆಯ್ಕೆಗೆ ಪರೀಕ್ಷೆ ಏರ್ಪಡಿಸಲಾಗಿದೆ.

ಪರೀಕ್ಷೆಗೆ ಹಾಜರಾಗಲು ಬಯಸುವ 45 ವರ್ಷದೊಳಗಿನ ಅರ್ಹರು ಮೇ 29ರ ಒಳಗೆ ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್‌ಸಿಎ ಕಚೇರಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕು.

ಮಾಹಿತಿಗೆ 0836–2597108/2354372 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.