ಹಲವು ದಿನಗಳಿಂದ ರಸ್ತೆ ಹಾಳಾಗಿದ್ದು, ಐದಾರು ಜಾಗಗಳಲ್ಲಿ ವಾಹನಗಳಿಗೆ ಅಪಾಯ ತಂದೊಡ್ಡುವ ಗುಂಡಿಗಳು ಉಂಟಾಗಿವೆ. ಇದರಿಂದ ಬೈಕ್ ಸವಾರರು ಆಯತಪ್ಪಿ ಬಿದ್ದು ಗಾಯವಾದ ಘಟನೆಗಳು ನಡೆಯುತ್ತಿವೆ. ಕಾರು ಇನ್ನಿತರ ವಾಹನಗಳ ಸಂಚಾರಕ್ಕೂ ಸಮಸ್ಯೆ ಆಗುತ್ತಿದೆ. ಲೋಕೋಪಯೋಗಿ ಇಲಾಖೆ ಈ ಬಗ್ಗೆ ಗಮನ ಹರಿಸಿ ಗುಂಡಿ ಮುಚ್ಚಬೇಕು.