ಗದಗ: ನಗರದ ವೀರನಾರಾಯಣ ದೇವಸ್ಥಾನ ಬಳಿಯಿರುವ ಮನೆಯ ಎದುರಿಗೆ ಇಟ್ಟಿದ್ದ ಮೂರು ಬೈಕ್ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಭಾನುವಾರ ಬೆಳಗಿನಜಾವ ನಡೆದಿದೆ.
ನಿವಾಸಿಗಳಾದ ಕಲ್ಮೇಶ ಬಾಫಣಾ, ಅರವಿಂದ ಎಂಬುವರಿಗೆ ಸೇರಿದ ಬೈಕ್ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.