ADVERTISEMENT

ಗದಗ: ಮೂರು ಬೈಕ್‌ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2018, 13:03 IST
Last Updated 30 ಸೆಪ್ಟೆಂಬರ್ 2018, 13:03 IST
ಗದುಗಿನ ವೀರನಾರಾಯಣ ದೇವಸ್ಥಾನದ ಸಮೀಪ, ಮನೆಯ ಮುಂದೆ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿರುವುದು
ಗದುಗಿನ ವೀರನಾರಾಯಣ ದೇವಸ್ಥಾನದ ಸಮೀಪ, ಮನೆಯ ಮುಂದೆ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿರುವುದು   

ಗದಗ: ನಗರದ ವೀರನಾರಾಯಣ ದೇವಸ್ಥಾನ ಬಳಿಯಿರುವ ಮನೆಯ ಎದುರಿಗೆ ಇಟ್ಟಿದ್ದ ಮೂರು ಬೈಕ್‌ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಭಾನುವಾರ ಬೆಳಗಿನಜಾವ ನಡೆದಿದೆ.

ನಿವಾಸಿಗಳಾದ ಕಲ್ಮೇಶ ಬಾಫಣಾ, ಅರವಿಂದ ಎಂಬುವರಿಗೆ ಸೇರಿದ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT