ಗದಗ ಜಿಲ್ಲೆಯ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಶಿವಾನಂದ ಬೃಹನ್ಮಠದ ಮಹಾರಥೋತ್ಸವ ಸಾವಿರಾರು ಭಕ್ತರ ನಡುವೆ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಮಠದ ಎದುರಿನ ಜಮೀನಿನಲ್ಲಿ ಎಳೆದ ತೇರಿಗೆ ಭಕ್ತರು ಹೂವು, ಹಣ್ಣು, ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.