

ಈಗಿರುವ ಆಸನಗಳು ಕಡಿಮೆ ಇದ್ದು ಶಕ್ತಿ ಯೋಜನೆ ಜಾರಿ ಆದಾಗಿನಿಂದ ಪ್ರಯಾಣಿಕರ ಸಂಖ್ಯೆ ಏರಿಕೆ ಆಗಿದೆ. ಸಮಪರ್ಕಕ ಆಸನಗಳ ವ್ಯವಸ್ಥೆ ಮಾಡಬೇಕು ಕುಡಿಯಲು ಶುದ್ಧ ನೀರಿನ ವ್ಯವಸ್ಥೆ ಮಾಡಬೇಕು.–ಬಸವರಾಜ ಕರಿಗಾರ ರೈತ ಸಂಘದ ಮುಖಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.