ರಿಯಾಯಿತಿ ದರದಲ್ಲಿ ಬೀಜ ವಿತರಣೆ ಪ್ರಾರಂಭ
‘ಪ್ರಸ್ತುತ ಹೆಸರು ತೊಗರಿ ಬೀಜ ಸಂಗ್ರಹ ನಡೆದಿದೆ. ಇನ್ನೆರಡು ದಿನಗಳಲ್ಲಿ ಗೋವಿನ ಜೋಳ ದಾಸ್ತಾನಾಗುತ್ತದೆ. ಬಿತ್ತನೆ ಬೀಜ ಕೊರೆತೆ ಸಮಸ್ಯೆಯಿಲ್ಲ ಸೋಮವಾರದೊಳಗೆ ರಿಯಾಯಿತಿ ದರದಲ್ಲಿ ಬೀಜ ವಿತರಣೆ ಮಾಡಲು ಪ್ರಾರಂಭಿಸಲಾಗುವುದು’ ಎಂದು ಗದಗ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೊರವನವರ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.