ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಹೀರಿಸಾವೆಯಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಸಣ್ಣಮ್ಮ(70), ಸುಜತಾ(40) ಮೃತಪಟ್ಟವರು.
ಮೊಮ್ಮಗಳು ರಾಜೇಶ್ವರಿ ಅಪಾಯದಿಂದ ಪಾರಾಗಿದ್ದಾಳೆ.
ಕೆ.ಆರ್.ಎಸ್ ಜಲಾಶಯದ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ: 124.80 ಅಡಿ
ಇಂದಿನ ಮಟ್ಟ: 109.60 ಅಡಿ
ಒಳಹರಿವು: 5,583 ಕ್ಯುಸೆಕ್
ಹೊರಹರಿವು: 3,613ಕ್ಯುಸೆಕ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.