ಹಾಸನ: ನಗರದ ಜೋಯಾಲುಕ್ಕಾಸ್ ಆಭರಣ ಅಂಗಡಿ ಮೇಲೆ ಬುಧವಾರ ಕೇರಳದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಎರಡು ವಾಹನದಲ್ಲಿ ಬಂದ ಅಧಿಕಾರಿಗಳ ತಂಡ, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿತು. ಹಾಗಾಗಿ ಮಧ್ಯಾಹ್ನದಿಂದಲೇ ಅಂಗಡಿ ಬಂದ್ ಮಾಡಲಾಗಿತ್ತು. ಬಂದ ಗ್ರಾಹಕರನ್ನು ಭದ್ರತಾ ಸಿಬ್ಬಂದಿ ವಾಪಸ್ ಕಳುಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.