ADVERTISEMENT

ವಿದ್ಯುತ್‌ ಆಘಾತ: ಒಂದೇ ಕುಟುಂಬದ ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2019, 18:36 IST
Last Updated 11 ಸೆಪ್ಟೆಂಬರ್ 2019, 18:36 IST

ಚನ್ನರಾಯಪಟ್ಟಣ (ಹಾಸನ ಜಿಲ್ಲೆ): ಬಟ್ಟೆ ಒಣಹಾಕುತ್ತಿದ್ದ ವೇಳೆ ಪ್ರವಹಿಸುತ್ತಿದ್ದ ವಿದ್ಯುತ್‌ ತಂತಿ ತಗುಲಿ, ತಾಲ್ಲೂಕಿನ ಅಗಸರಹಳ್ಳಿಯ ಒಂದೇ ಕುಟುಂಬದ ಮೂವರು ಬುಧವಾರ ಮೃತಪಟ್ಟಿದ್ದಾರೆ.

ಭಾಗ್ಯಮ್ಮ (60), ಪುತ್ರ ಪರಮೇಶ್ (28), ಪುತ್ರಿ ದಾಕ್ಷಾಯಿಣಿ (26) ಮೃತಪಟ್ಟವರು. ದಾಕ್ಷಾಯಿಣಿ ಅವರ ಎರಡು ವರ್ಷದ ಮಗಳು ಹಂಸಶ್ರೀ ಅಸ್ವಸ್ಥಗೊಂಡಿದ್ದು, ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT