ADVERTISEMENT

ಹಾಸನ: ಕಾಡಾನೆ ದಾಳಿಗೆ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 5:35 IST
Last Updated 19 ಡಿಸೆಂಬರ್ 2020, 5:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಹಾಸನ: ಆಲೂರು ತಾಲ್ಲೂಕಿನ ಭಕ್ತರವಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಮೃತಪಟ್ಟಿದ್ದಾರೆ.

ಬೆಳಿಗ್ಗೆ ಜಮೀನಿಗೆ ತೆರಳಿದ್ದ ಕ್ಯಾತನಹಳ್ಳಿ ರೈತ ಪ್ರಧಾನ (36) ಮೇಲೆ ಒಂಟಿ ಸಲಗ ದಾಳಿ‌ ನಡೆಸಿದೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು‌ ಇದ್ದಾರೆ.

ಕಾಡಾನೆ ಹಾವಳಿ ತಡೆಯದ ಅರಣ್ಯ ಇಲಾಖೆ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.