ಹಾಸನ: ಜಿಲ್ಲೆಯ ವಿವಿಧೆಡೆಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಬೆಂಬಲಿಗರ ಮನೆ ಮೇಲೆಗುರುವಾರ ಮುಂಜಾನೆಐಟಿ ದಾಳಿ ನಡೆದಿದೆ.
ಚನ್ನರಾಯಪಟ್ಟಣದ ರಾಯಿಗೌಡ, ಅಶ್ವತ್, ನಾರಾಯಣರೆಡ್ಡಿ ಅವರ ಮನೆ ಹಾಗೂ ಹಾಸನದ ಲೋಕೋಪಯೋಗಿ ಇಲಾಖೆ ಕಚೇರಿ ಮೇಲೂ ದಾಳಿ ನಡೆದಿದೆ.
ಹಾಸನದ ಆರ್ಸಿ ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್ ಅವರ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು.ಪ್ರಮುಖ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.
ಇನ್ನಷ್ಟು ಸುದ್ದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.