ಅರಕಲಗೂಡು: ತಾಲ್ಲೂಕಿನ ಕಣಿಯಾರು ಗ್ರಾಮದಲ್ಲಿ ಬುಧವಾರ ಸಂಜೆ ಚಿರತೆ ದಾಳಿಗೆ ಮೇಕೆ ಬಲಿಯಾಗಿದೆ.
ಗ್ರಾಮದ ಪುಟ್ಟಶೆಟ್ಟಿ ಎಂಬುವವರು ಜಮೀನಿನ ಬಳಿ ಮೇಯಲು ಬಿಟ್ಟಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ವಲಯ ಅರಣ್ಯಾಧಿಕಾರಿ ಕಾವ್ಯಶ್ರೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಚಿರತೆ ಹಿಡಿಯಲು ಎರಡು ಸ್ಥಳದಲ್ಲಿ ಬೋನನ್ನು ಇರಿಸಿ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.