ಮುಳಗುಂದ: ಹಾವೇರಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಆರ್.ಪಾಟೀಲ ಪರ ಪಟ್ಟಣದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ಎಪಿಎಂಸಿ ಅಧ್ಯಕ್ಷ ಸಿ.ಬಿ.ಬಡ್ನಿ, ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪೂರ, ಮಹಿಳಾ ಸಮಿತಿ ಅಧ್ಯಕ್ಷೆ ಚಂಪಾವತಿ ಗುಳೇದ, ಪಟ್ಟಣ ಪಂಚಾಯ್ತಿ ಸದಸ್ಯರಾದ ಕೆ.ಎಲ್.ಕರಿಗೌಡ್ರ, ವಿಜಯ ನೀಲಗುಂದ, ಎಸ್.ಸಿ.ಬಡ್ನಿ, ಮುಖಂಡರಾದ ಆರ್.ಎನ್.ದೇಶಪಾಂಡೆ, ಎಸ್.ಎಂ.ನೀಲಗುಂದ, ಸೈಯದಲಿ ಶೇಖ, ಮಹಾಂತೇಶ ಕಣವಿ, ಎ.ಡಿ.ಮುಜಾವರ, ಎಂ.ಡಿ.ಬಟ್ಟೂರ, ಖಾನಸಾಬ ಲಾಡಮ್ಮನವರ ಮೊದಲಾದವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.