ADVERTISEMENT

ಕ್ಯಾರಿ ಓವರ್ ಪದ್ಧತಿ ಜಾರಿಗೆ ಆಗ್ರಹಿಸಿ ಬೈಕ್ ರ‌್ಯಾಲಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2011, 6:40 IST
Last Updated 1 ಜೂನ್ 2011, 6:40 IST

ರಾಣೆಬೆನ್ನೂರು: ಗೇಟ್ ಪದ್ಧತಿ ಕೈಬಿಟ್ಟು ಕ್ಯಾರಿ ಓವರ್ ಪದ್ಧತಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಈಚೆಗೆ ಬೈಕ್ ರ‌್ಯಾಲಿ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿದರು.

ದುಶ್ಯಂತ ಎಂ. ಓಲೇಕಾರ, ಆಕಾಶ ಚೌಡಣ್ಣನವರ, ಶಿವರಾಜ ಕೆ.ವಿ. ವಿನಯ, ನವೀನ ಅರಳಿ, ಸೇವಾಲಾಲ ನಾಯಕ, ಜಗದೀಶ ಅಡ್ಡಿ, ಹಿತೇಶ ಗೋಕಲೆ, ಕೇಶವ ಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.