ADVERTISEMENT

ಹನುಮನಮಟ್ಟಿ ಬಳಿ ನಿಂತ ಲಾರಿಗೆ ಕಾರು ಡಿಕ್ಕಿ: ದಾವಣಗೆರೆ ಮೂಲದ ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 21 ಜನವರಿ 2019, 4:42 IST
Last Updated 21 ಜನವರಿ 2019, 4:42 IST
–ಸಾಂದರ್ಭಿಕ ಚಿತ್ರ
–ಸಾಂದರ್ಭಿಕ ಚಿತ್ರ   

ರಾಣೆಬೆನ್ನೂರು:ತಾಲ್ಲೂಕಿನ ಹನುಮನಮಟ್ಟಿ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಸೋಮವಾರ ಬೆಳಿಗ್ಗೆ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ.

ದಾವಣಗೆರೆ ಮೂಲದ ದರ್ಶನ (30), ಸುಮಂತ್ (28) ಮತ್ತು ಸುನೀಲ್ (26)ಮೃತಪಟ್ಟವರು. ಅವರು ಗೋವಾದಿಂದ ದಾವಣಗೆರೆಗೆ ವಾಪಾಸ್ ಬರುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT