ಹಾವೇರಿ:ಶಿಗ್ಗಾವಿ ತಾಲ್ಲೂಕಿನ ಅಡವಿ ಸೋಮಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಸಂಭವಿಸಿದ ಬೈಕ್ - ಟ್ರ್ಯಾಕ್ಟರ್ ಅಪಘಾತದಲ್ಲಿ ಹಾವೇರಿ ತಾಲ್ಲೂಕಿನ ಗುತ್ತಲ ಠಾಣೆಯ ಸಹಾಯಕ ಸಬ್ ಇನ್ ಸ್ಪೆಕ್ಟರ್ ಚಾಕಲಬ್ಬಿ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡ ಪೊಲೀಸ್ ಕಾನ್ ಸ್ಟೆಬಲ್ ಇಸ್ಮಾಯಿಲ್ ಹುಡೇದ (45) ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ ಭೇಟಿ ನೀಡಿದ್ದು, ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.