ADVERTISEMENT

ಹಾವೇರಿ:ಸಿಡಿಲು ಬಡಿದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 19:45 IST
Last Updated 7 ಜೂನ್ 2022, 19:45 IST
ಅರಕಲಗೂಡು ತಾಲ್ಲೂಕಿನ ಹರಳಹಳ್ಳಿಯಲ್ಲಿ ಅಡಿಕೆ ಮರಗಳು ನೆಲಕ್ಕೆ ಉರುಳಿವೆ.
ಅರಕಲಗೂಡು ತಾಲ್ಲೂಕಿನ ಹರಳಹಳ್ಳಿಯಲ್ಲಿ ಅಡಿಕೆ ಮರಗಳು ನೆಲಕ್ಕೆ ಉರುಳಿವೆ.   

ರಟ್ಟೀಹಳ್ಳಿ (ಹಾವೇರಿ ಜಿಲ್ಲೆ): ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ವೇಳೆ ಮಂಗಳವಾರ ಸಂಜೆ ಸಿಡಿಲು ಬಡಿದು ಮಹಿಳೆಯೊಬ್ಬರು ಸಾವಿಗೀಡಾಗಿದ್ದು ಇನ್ನಿತರ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಟ್ಟಣದ ಕೋಟೆ ನಿವಾಸಿ ಕರಿಯಮ್ಮ ರಂಗಪ್ಪ ಪರಸಪ್ಪನವರ (35) ಮೃತರು. ಹಾಸನ,ದಾವಣಗೆರೆ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ವಿವಿಧೆಡೆ ಮಂಗಳವಾರ ಸಾಧಾರಣ ಮಳೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT