ADVERTISEMENT

ಬಿಜೆಪಿಗೆ ಜೆಡಿಎಸ್‌ ಮುಖಂಡರ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 13:57 IST
Last Updated 30 ಜೂನ್ 2020, 13:57 IST
ಜೆಡಿಎಸ್ ತೊರೆದು ಈರಣ್ಣ ಪಟ್ಟಣಶೆಟ್ಟಿಯವರ ಮುಖಂಡತ್ವದಲ್ಲಿ ಹಾವೇರಿ ಶಹರ, ಹತ್ತಿಮತ್ತೂರ, ಮಂಟಗಣಿ, ವಡ್ನಿಕೊಪ್ಪ, ಕಳಸೂರ, ಕಲಕೋಟಿ, ಇಚ್ಚಂಗಿ ಈ ಗ್ರಾಮದ ಮುಖಂಡರು ಹಾವೇರಿ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರ ಅಧ್ಯಕ್ಷತೆಯಲ್ಲಿ ಶಾಸಕ ನೆಹರು ಚ.ಓಲೇಕಾರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು
ಜೆಡಿಎಸ್ ತೊರೆದು ಈರಣ್ಣ ಪಟ್ಟಣಶೆಟ್ಟಿಯವರ ಮುಖಂಡತ್ವದಲ್ಲಿ ಹಾವೇರಿ ಶಹರ, ಹತ್ತಿಮತ್ತೂರ, ಮಂಟಗಣಿ, ವಡ್ನಿಕೊಪ್ಪ, ಕಳಸೂರ, ಕಲಕೋಟಿ, ಇಚ್ಚಂಗಿ ಈ ಗ್ರಾಮದ ಮುಖಂಡರು ಹಾವೇರಿ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರ ಅಧ್ಯಕ್ಷತೆಯಲ್ಲಿ ಶಾಸಕ ನೆಹರು ಚ.ಓಲೇಕಾರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು   

ಹಾವೇರಿ:ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರ ಅಧ್ಯಕ್ಷತೆಯಲ್ಲಿ ಶಾಸಕ ನೆಹರು ಚ.ಓಲೇಕಾರ ನೇತೃತ್ವದಲ್ಲಿ ಜೆಡಿಎಸ್ ತೊರೆದು ಈರಣ್ಣ ಪಟ್ಟಣಶೆಟ್ಟಿಯವರ ಮುಖಂಡತ್ವದಲ್ಲಿ ಹಾವೇರಿ ಶಹರ, ಹತ್ತಿಮತ್ತೂರ, ಮಂಟಗಣಿ, ವಡ್ನಿಕೊಪ್ಪ, ಕಳಸೂರ, ಕಲಕೋಟಿ, ಇಚ್ಚಂಗಿ ಈ ಗ್ರಾಮದ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.

ನಗರಾಭಿವೃದ್ಧಿ ಅಧ್ಯಕ್ಷ ಈರಣ್ಣ ಸಂಗೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕಳಸೂರ, ಶಹರ ಘಟಕದ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಮಡಿವಾಳರ, ಶಿವರಾಜ ಮತ್ತಿಹಳ್ಳಿ, ಲಲಿತಾ ಗುಂಡೇನಹಳ್ಳಿ, ಮಂಜುನಾಥ ಇಟಗಿ, ಶ್ರೀಕಾಂತ ಪೂಜಾರ ಪಕ್ಷದ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT