ADVERTISEMENT

ಹಾನಗಲ್: ಅಪಘಾತದಲ್ಲಿ ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 2:54 IST
Last Updated 28 ಸೆಪ್ಟೆಂಬರ್ 2021, 2:54 IST

ಹಾನಗಲ್: ಬಸ್ ಮತ್ತು ಬೈಕ್ ಮಧ್ಯೆ ಸೋಮವಾರ ಸಂಬವಿಸಿದ ಅಪಘಾತದಲ್ಲಿ ತಾಲ್ಲೂಕಿನ ಮಕರವಳ್ಳಿ ಗ್ರಾಮದ ಗಜೇಂದ್ರ ಶಾಂತಪ್ಪ ಪೂಜಾರ (24) ಎಂಬುವರು ಮೃತಪಟ್ಟಿದ್ದಾರೆ.

ಹಾನಗಲ್-ಬಂಕಾಪೂರ ರಸ್ತೆಯ ತಾಲ್ಲೂಕಿನ ಗುಂಡೂರ ಕೆರೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಹಾನಗಲ್‌ಗೆ ಬಸ್ ಬರುತ್ತಿತ್ತು. ಬಂಕಾಪೂರ ಕಡೆಗೆ ಬೈಕ್ ತೆರಳುತ್ತಿತ್ತು. ಈ ಬಗ್ಗೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT