ADVERTISEMENT

ಚಿತ್ರಗಳಲ್ಲಿ ನೋಡಿ: ಹಿರೇಕೆರೂರಿನಲ್ಲಿ ಕೆರೆ ತುಂಬಿಸುವ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಹಾವೇರಿ:ಹಿರೇಕೆರೂರ ಪಟ್ಟಣದ ದುರ್ಗಾದೇವಿ ಕೆರೆ, ಗುಂಡಗಟ್ಟಿ ಗ್ರಾಮದ ಕೊಪ್ಪದ ಕೆರೆ, ದೂದಿಹಳ್ಳಿ ಗ್ರಾಮದ ಒಟ್ಟಾರೆ ಎಂಟು ಕೆರೆ ತುಂಬಿಸುವ ₹ 23.25 ಕೋಟಿ ವೆಚ್ಚದ ಬಹುಗ್ರಾಮ ಕೆರೆ ತುಂಬಿಸುವ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2021, 7:32 IST
Last Updated 28 ಆಗಸ್ಟ್ 2021, 7:32 IST
ಹಿರೇಕೆರೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನ
ಹಿರೇಕೆರೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನ   
ಸ್ಥಳೀಯರಿಂದ ಅಹವಾಲು ಸ್ವೀಕರಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ
ಹಿರೇಕೆರೂರ ಪಟ್ಟಣದ ದುರ್ಗಾದೇವಿ ಕೆರೆಗೆ ಬಾಗೀನ ಅರ್ಪಿಸಿದ ಸಿಎಂ
ಎಂಟು ಕೆರೆ ತುಂಬಿಸುವ ₹ 23.25 ಕೋಟಿ ವೆಚ್ಚದ ಬಹುಗ್ರಾಮಯೋಜನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.