ADVERTISEMENT

ತುಂಗಭದ್ರಾ ನದಿ: ಇಬ್ಬರು ಯುವಕರು ನೀರು ಪಾಲು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 4:59 IST
Last Updated 21 ಸೆಪ್ಟೆಂಬರ್ 2020, 4:59 IST
ಯುವಕರು ನೀರು ಪಾಲಾದ ಸ್ಥಳದಲ್ಲಿ ನೆರೆದಿರುವ ಜನ
ಯುವಕರು ನೀರು ಪಾಲಾದ ಸ್ಥಳದಲ್ಲಿ ನೆರೆದಿರುವ ಜನ   

ರಾಣೆಬೆನ್ನೂರು: ತಾಲ್ಲೂಕಿನ ಕೋಣನತಂಬಿಗಿ - ನಿಟ್ಟೂರು ಕ್ರಾಸ್ ತುಂಗಭದ್ರಾ ನದಿ ನೀರಿನಲ್ಲಿ ಮರಳು ತುಂಬಲು ಹೋಗಿ ಆರೆಮಲ್ಲಾಪುರ ಗ್ರಾಮದ ಇಬ್ಬರು ಯುವಕರು ಎರಡು ಎತ್ತುಗಳೊಂದಿಗೆ ಸೋಮವಾರ ನೀರು ಪಾಲಾಗಿದ್ದಾರೆ.

ಬೆಟ್ಟಪ್ಪ ಮೋಹನ್ ಮುಳ್ಳಿನ(25), ಮತ್ತು ಜಗದೀಶ ವೆಂಕಪ್ಪ ಐರನಿ ಮಂಜುನಾಥ (23) ನೀರುಪಾಲಾದವರು.
ಶೋಧ ಕಾರ್ಯ ಮುಂದುವರಿದಿದೆ.

ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.