ಬೆಂಗಳೂರು: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ವತಿಯಿಂದ ದೊಮ್ಮಲೂರು ವಾರ್ಡ್ನ ಎ.ಕೆ.ಕಾಲೊನಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಇದೇ 21ರಂದು ನಡೆಯಬೇಕಿದ್ದ ‘ಜನಸ್ಪಂದನ’ ಕಾರ್ಯಕ್ರಮವನ್ನುನಗರದಲ್ಲಿ ನಿಷೇಧಾಜ್ಞೆ ಜಾರಿಯಾದ ಕಾರಣ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು. ಸಂಪರ್ಕ: 99166 67466
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.