ADVERTISEMENT

‘ಪ್ರಜಾವಾಣಿ’ ಜನಸ್ಪಂದನ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 20:00 IST
Last Updated 19 ಡಿಸೆಂಬರ್ 2019, 20:00 IST

ಬೆಂಗಳೂರು: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ವತಿಯಿಂದ ದೊಮ್ಮಲೂರು ವಾರ್ಡ್‌ನ ಎ.ಕೆ.ಕಾಲೊನಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಇದೇ 21ರಂದು ನಡೆಯಬೇಕಿದ್ದ ‘ಜನಸ್ಪಂದನ’ ಕಾರ್ಯಕ್ರಮವನ್ನುನಗರದಲ್ಲಿ ನಿಷೇಧಾಜ್ಞೆ ಜಾರಿಯಾದ ಕಾರಣ ಮುಂದೂಡಲಾಗಿದೆ.

ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು. ಸಂಪರ್ಕ: 99166 67466

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT