ಕಲಬುರ್ಗಿ: ಇಲ್ಲಿನ ರಾಮ ಮಂದಿರ ವೃತ್ತದಲ್ಲಿ ಭಾನುವಾರ ಸಿಮೆಂಟ್ ಲಾರಿ ಮತ್ತು ಎನ್ಇಕೆಆರ್ಟಿಸಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಐದು ಜನ ಪ್ರಯಾಣಿಕರು ಗಾಯ ಗೊಂಡಿದ್ದಾರೆ.
ಬಸ್ ಕಲಬುರ್ಗಿಯಿಂದ ರಾಯಚೂರಿಗೆ ತೆರಳುತ್ತಿತ್ತು. ಈ ವೇಳೆ ಸಿಮೆಂಟ್ ಲಾರಿ ಬಸ್ ಮಧ್ಯೆ ಅವಘಡ ನಡೆದಿದೆ.
ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.