ಯಡ್ರಾಮಿ: ತಾಲ್ಲೂಕಿನ ಸೈದಾಪುರ ಕ್ರಾಸ್ ಸಮೀಪ ವಾಹನ ಹಾಯ್ದುಯಲಗೋಡ ಗ್ರಾಮದ ಯುವಕ ಸೂರ್ಯಕಾಂತ ಹಣಮಂತ್ರಾಯ ಕೂಡೆಕರ್ (35) ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.
ಮಾನಸಿಕ ಅಸ್ವಸ್ಥನಾಗಿದ್ದ ಸೂರ್ಯಕಾಂತ ರಸ್ತೆ ಮೇಲೆ ತೆರಳುತ್ತಿದ್ದಾಗ ವಾಹನ ಹರಿದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.