ADVERTISEMENT

ಅಫಜಲಪುರ: ಯುವಕನ‌ ಕೊಲೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 7:53 IST
Last Updated 4 ಜುಲೈ 2022, 7:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ರೇವೂರ ಬಳಿ ದುಷ್ಕರ್ಮಿಗಳು ಹುಲ್ಲೂರ ಗ್ರಾಮದ ಚಂದ್ರಪ್ಪ (24) ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಗ್ರಾಮದ ಯುವತಿಯನ್ನು ಚಂದ್ರಪ್ಪ ಪ್ರೀತಿಸುತ್ತಿದ್ದ. ಈ ಬಗ್ಗೆ ಯುವತಿಯ ಪೋಷಕರು ಬುದ್ದಿ ಹೇಳಿದ್ದರೂ ಮತ್ತೆ ಸುತ್ತಾಟ ಮುಂದುವರಿಸಿದ್ದರು ಎನ್ನಲಾಗಿದೆ.

ಇದರಿಂದ ರೊಚ್ಚಿಗೆದ್ದ ಯುವತಿ ಕಡೆಯವರು ರೇವೂರ ಗ್ರಾಮದ ಹೊಲದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.