ADVERTISEMENT

ಚಿತ್ರಕಲೆ ಸ್ಪರ್ದೆಯಲ್ಲಿ ವಿಜಯಕುಮಾರ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2023, 14:19 IST
Last Updated 14 ಡಿಸೆಂಬರ್ 2023, 14:19 IST
ವಿಜಯಕುಮಾರ ನಾಯಿಕೋಡಿ  
ವಿಜಯಕುಮಾರ ನಾಯಿಕೋಡಿ     

ಅಫಜಲಪುರ: ದೇಸಾಯಿ ಕಲ್ಲೂರ ಗ್ರಾಮದ ವಿಜಯಕುಮಾರ ನಾಯಿಕೊಡಿ ಅವರು ಚಿತ್ರಕಲೆ ಸ್ಪರ್ಧೆಯಲ್ಲಿ ಅಂತರರಾಷ್ಟೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯಕುಮಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ 5ನೇ ಸೆಮಿಸ್ಟರ್ ಓದುತ್ತಿದ್ದಾರೆ.

‘ಕೋಲ್ಕತ್ತಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜಯಕುಮಾರ ಭಾಗಿಯಾಗಲಿದ್ದಾರೆ’ ಎಂದು ನೆಹರು ಯುವ ಕೇಂದ್ರದ ರಾಜ್ಯ ಸಂಘಟಕರು ತಿಳಿಸಿದ್ದಾರೆ.

ADVERTISEMENT

ವಿದ್ಯಾರ್ಥಿಯ ಸಾಧನೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಮಾಣಿಕರಾವ್ ಕುಲಕರ್ಣಿ, ಸಿಬ್ಬಂದಿ, ಗ್ರಾಮದ ಮುಖಂಡರು, ಸಹಪಾಠಿಗಳು ಹರ್ಷವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.